ಸುದ್ದಿ ಕಣಜ.ಕಾಂ ಶಿವಮೊಗ್ಗ: ಗೋಂದಿಚಟ್ನಳ್ಳಿ ಗ್ರಾಮದಲ್ಲಿ ಲಾರಿಯೊಂದಕ್ಕೆ ಬೆಂಕಿ ತಗುಲಿದ ಘಟನೆ ಶುಕ್ರವಾರ ಸಂಭವಿಸಿದೆ. ಲಾರಿ ಚಾಲಕ ಚಹ ಸೇವನೆಗೆಂದು ಕೆಳಗಿಳಿದಾಗ ಲಾರಿಯ ಕ್ಯಾಬಿನ್ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಷಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ.
ಸಕಾಲಕ್ಕೆ ಬಂದ ಅಗ್ನಿಶಾಮಕ ವಾಹನ: ಲಾರಿಗೆ ಬೆಂಕಿ ಬಿದ್ದ ವಿಚಾರ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ವಾಹನ ಘಟನಾ ಸ್ಥಳಕ್ಕೆ ತಲುಪಿ ಬೆಂಕಿಯನ್ನು ನೊಂದಿಸಿದೆ. ಹೀಗಾಗಿ, ವಾಹನದ ಭಾಗಶಃ ಮಾತ್ರ ಸುಟ್ಟಿದೆ.
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಕುವೆಂಪು ವಿಶ್ವವಿದ್ಯಾಲಯದ ಹೊಸ ಕುಲಪತಿಯಾಗಿ ಹೈದ್ರಾಬಾದ್ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಫಿಸಿಕ್ಸ್ ಪ್ರಾಧ್ಯಾಪಕ ಡಾ.ಶರತ್ ಅನಂತಮೂರ್ತಿ ಅವರನ್ನು ನೇಮಕ ಮಾಡಲಾಗಿದೆ. READ | ಆರ್.ಎಂ.ಮಂಜುನಾಥ್ ಗೌಡ ಎಂಎಡಿಬಿ […]
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಅಡಿಕೆ ಹೈ ವ್ಯಾಲ್ಯೂ ಕಮಾಡಿಟಿ ಎಂದು 60 ಪೈಸೆ ಸೆಸ್ ವಿಧಿಸಲಾಗುತ್ತಿದೆ. ಒಂದು ಲೋಡ್ ಗೆ 75 ರಿಂದ 1 ಲಕ್ಷ ರೂ.ವರೆಗೆ ಸೆಸ್ ಆಗುತ್ತಿದೆ. ಇದು […]
ಸುದ್ದಿ ಕಣಜ.ಕಾಂ | KARNATAKA | RAILWAY NEWS ಶಿವಮೊಗ್ಗ: ಕೋಟೆಗಂಗೂರಿನಲ್ಲಿ ರೈಲ್ವೆ ಟರ್ಮಿನಲ್ ನಿರ್ಮಾಣ ಮಾಡಲಾಗುತ್ತಿದೆ. ಶೀಘ್ರವೇ ಈ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು. ಆಗ ಶಿವಮೊಗ್ಗ ನಗರದಿಂದಲೇ ಕಿಸಾನ್ ರೈಲು ಆರಂಭಿಸಲಾಗುವುದು ಎಂದು […]