ಸುದ್ದಿ ಕಣಜ.ಕಾಂ ಶಿವಮೊಗ್ಗ: ಗೋಂದಿಚಟ್ನಳ್ಳಿ ಗ್ರಾಮದಲ್ಲಿ ಲಾರಿಯೊಂದಕ್ಕೆ ಬೆಂಕಿ ತಗುಲಿದ ಘಟನೆ ಶುಕ್ರವಾರ ಸಂಭವಿಸಿದೆ. ಲಾರಿ ಚಾಲಕ ಚಹ ಸೇವನೆಗೆಂದು ಕೆಳಗಿಳಿದಾಗ ಲಾರಿಯ ಕ್ಯಾಬಿನ್ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಷಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ.
ಸಕಾಲಕ್ಕೆ ಬಂದ ಅಗ್ನಿಶಾಮಕ ವಾಹನ: ಲಾರಿಗೆ ಬೆಂಕಿ ಬಿದ್ದ ವಿಚಾರ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ವಾಹನ ಘಟನಾ ಸ್ಥಳಕ್ಕೆ ತಲುಪಿ ಬೆಂಕಿಯನ್ನು ನೊಂದಿಸಿದೆ. ಹೀಗಾಗಿ, ವಾಹನದ ಭಾಗಶಃ ಮಾತ್ರ ಸುಟ್ಟಿದೆ.
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿಸಂಹಿತೆ ಜಾರಿಯಲ್ಲಿದ್ದು, ನಿಗದಿಪಡಿಸಿದ್ದಕ್ಕಿಂತ ಹೆಚ್ಚು ಹಣ ಸಾಗಿಸಬೇಕಾದರೆ ಅದಕ್ಕೆ ಪೂರಕ ದಾಖಲೆಗಳು ಜೊತೆಯಲ್ಲಿಟ್ಟುಕೊಳ್ಳಬೇಕು. ಇಲ್ಲದಿದ್ದರೆ, ಅಂತಹ ಹಣವನ್ನು ಸೀಜ್ ಮಾಡುವ ಬಗ್ಗೆ ಚುನಾವಣೆ […]
ಸುದ್ದಿ ಕಣಜ.ಕಾಂ | DISTRICT | EDUCATION CORNER ಶಿವಮೊಗ್ಗ: ನಗರದ ಕಟೀಲ್ ಅಶೋಕ್ ಪೈ ಸ್ಮಾರಕ ಪದವಿ ಕಾಲೇಜಿಗೆ ಕ್ಲಿನಿಕಲ್ ಸೈಕಾಲಜಿಯಲ್ಲಿ ಎಂ.ಫಿಲ್ ಪದವಿ ಆರಂಭಿಸಲು ಆರ್.ಸಿ.ಐ ಅನುಮತಿ ನೀಡಿದೆ ಎಂದು […]
ಸುದ್ದಿ ಕಣಜ.ಕಾಂ ಬ್ಯಾಕೋಡು BYAKODU: ಸಾಗರ (sagar) ತಾಲೂಕು ಬ್ಯಾಕೋಡು ಗ್ರಾಮದಲ್ಲಿ ಪ್ರಜ್ಞಾ (5) ಮಂಗಳವಾರ ಮೃತಪಟ್ಟಿದ್ದಾರೆ. ಬ್ಯಾಕೋಡು ಸಮೀಪದ ಚಂಗೊಳ್ಳಿ ಸಮೀಪದ ಕೃಷಿಹೊಂಡಕ್ಕೆ ಬಿದ್ದು ಬಾಲಕಿ ಮೃತಪಟ್ಟಿದ್ದಾಳೆ. READ | ಶಿವಮೊಗ್ಗದಲ್ಲಿ […]