ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯ ವಿವಿಧೆಡೆ ಗುರುವಾರ ಸಂಜೆಯಿಂದ ಮಳೆಯಾಗುತ್ತಿದೆ. ನಗರದಲ್ಲಿ ಗುಡುಗು, ಮಿಂಚು ಸಹಿತ ಉತ್ತಮ ವರ್ಷಧಾರೆ ಆಗುತ್ತಿದೆ.
ಮಲೆನಾಡಿನಲ್ಲಿ ಮಳೆ ಆಗುವುದಾಗಿ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿತ್ತು. ಅದರಂತೆ, ಮಳೆ ಸುರಿಯುತ್ತಿದೆ.
ಸುದ್ದಿ ಕಣಜ.ಕಾಂ | KARNATAKA | POLITICAL NEWS ಶಿವಮೊಗ್ಗ: ರಾಮನಗರದಲ್ಲಿ ನಡೆದ ಘಟನೆಯ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ (araga jnanendra) ಪ್ರತಿಕ್ರಿಯೆ ನೀಡಿದರು. ವೈದ್ಯಕೀಯ ಸಚಿವ ಅಶ್ವತ್ಥ್ ನಾರಾಯಣ […]
ಸುದ್ದಿ ಕಣಜ.ಕಾಂ | KARNATAKA | 26 AUG 2022 ಶಿವಮೊಗ್ಗ: ಕರ್ನಾಟಕ ಸಂಘವು 2021ನೇ ಸಾಲಿನ ಪುಸ್ತಕ ಬಹುಮಾನ ವಿಜೇತರ ಪಟ್ಟಿ(prize winners books list)ಯನ್ನು ಪ್ರಕಟಿಸಿದೆ. ಈ ಕುರಿತು ಕರ್ನಾಟಕ […]
ಸುದ್ದಿ ಕಣಜ.ಕಾಂ | DISTRICT | CRIME ಶಿವಮೊಗ್ಗ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕನಾಗಿ ಕಾಯನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರು ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾದ ಘಟನೆ ಮಂಗಳವಾರ ಬೆಳಗಿನ ಜಾವ ನಡೆದಿದೆ. ಗಿರಿರಾಜ್(39) […]