ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೋವಿಡ್ ಹಿನ್ನೆಲೆ ಶಿವಮೊಗ್ಗ ನಗರದಾದ್ಯಂತ ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ದಾರೆ. ಮನೆಯ ಮುಂದೆ ನಿಲ್ಲಿಸಿದ ಕಾರು, ಬೈಕ್, ಆಟೋಗಳ ಗಾಜುಗಳನ್ನು ಪುಡಿ ಪುಡಿ ಮಾಡಲಾಗಿದೆ.
https://www.suddikanaja.com/2021/05/08/eviction-of-hotel-and-buildings-in-sigandur/
ಬುಧವಾರ ತಡ ರಾತ್ರಿ ಘಟನೆ ನಡೆದಿರುವುದಾಗಿ ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಎಸ್ಪಿ ಲಕ್ಷ್ಮೀಕಾಂತ್, ಹೆಚ್ಚುವರಿ ಎಸ್ಪಿ ಎಚ್.ಟಿ.ಶೇಖರ್, ದೊಡ್ಡಪೇಟೆ ಠಾಣೆಯ ಇನ್ ಸ್ಪೆಕ್ಟರ್ ಹರೀಶ್ ಪಟೇಲ್ ಭೇಟಿ ನೀಡಿದ್ದಾರೆ.
ಕಠಿಣ ಕ್ರಮಕ್ಕೆ ಸೂಚನೆ | ಕಾರುಗಳ ಗಾಜನ್ನು ಪುಡಿ ಪುಡಿ ಮಾಡಿರುವ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಚಿವ ಈಶ್ವರಪ್ಪ ಸೂಚನೆ ನೀಡಿದ್ದಾರೆ.
https://www.suddikanaja.com/2020/12/03/communal-clash-in-shivamogga-gandhi-bazar/