ಅಬಕಾರಿ ಇಲಾಖೆ ಉಪ ಆಯುಕ್ತ ಕ್ಯಾಪ್ಟನ್ ಅಜಿತ್ ಕುಮಾರ್ ಮಾರ್ಗದರ್ಶನದಲ್ಲಿ ಸಾಗರ ಉಪ ವಿಭಾಗದ ಉಪ ಅಧೀಕ್ಷಕ ಕೆ.ಎಚ್. ರಮೇಶ್ ನೇತೃತ್ವದಲ್ಲಿ ನಿರೀಕ್ಷಕ ಹಾಲ ನಾಯ್ಕ್, ಶಿಕಾರಿಪುರ ವಲಯ ಕಚೇರಿಯ ಅಬಕಾರಿ ಕಾನ್ಸ್ಟೇಬಲ್ ಮಂಜುನಾಥ್, ಕನಕಪ್ಪ, ಹನುಮಂತಪ್ಪ, ಬಸವರಾಜ್, ಸಿದ್ದಲಿಂಗಪ್ಪ ಕಾರ್ಯಾಚರಣೆ ನಡೆಸಿದ್ದಾರೆ.
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಶಿವಮೊಗ್ಗ (shimoga) ಮತ್ತು ಭದ್ರಾವತಿ(Bhadravathi)ಯಲ್ಲಿ ರಾತ್ರೋರಾತ್ರಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಸಾರ್ವಜನಿಕ ಸ್ಥಳದಲ್ಲಿ ಜನರಿಗೆ ಕಿರುಕುಳ ನೀಡುತ್ತಿದ್ದರೆನ್ನಲಾದವರ ವಿರುದ್ಧ ಲಘು ಪ್ರಕರಣ ದಾಖಲಿಸಿದ್ದಾರೆ. READ | ಶಿವಮೊಗ್ಗದಿಂದ […]
ಸುದ್ದಿ ಕಣಜ.ಕಾಂ | DISTRICT | SHIVAMOGGA AIRPORT ಶಿವಮೊಗ್ಗ: ನಗರದ ಹೊರವಲಯದಲ್ಲಿರುವ ಸೋಗಾನೆಯಲ್ಲಿ ನಿರ್ಮಿಸುತ್ತಿರುವ ವಿಮಾನ ನಿಲ್ದಾಣಕ್ಕೆ ನಿಕಟ ಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಅವರು ಸೋಮವಾರ ಭೇಟಿ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನೆಲೆ ಮಾರ್ಚ್ 27 ಮತ್ತು 28ರಂದು ವಿದ್ಯುತ್ ವ್ಯತ್ಯಯವಾಗಲಿದೆ. ಈ ಎರಡೂ ದಿನ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ […]