ಸುದ್ದಿ ಕಣಜ.ಕಾಂ | TALUK | CRIME NEWS
ಸಾಗರ: ಲಂಚ ಸ್ವೀಕರಿಸುವಾಗ ಕಂದಾಯ ನಿರೀಕ್ಷಕರೊಬ್ಬರು ಎಸಿಬಿ(ಭ್ರಷ್ಟಾಚಾರ ನಿಗ್ರಹ ದಳ) ಬಲೆಗೆ ಬಿದ್ದಿದ್ದು, ಅವರನ್ನು ವಶಕ್ಕೆ ಪಡೆಯಲಾಗಿದೆ.
ಬಿಳಿಗಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾನೂರಿನ ವ್ಯಕ್ತಿಯೊಬ್ಬರಿಗೆ ಆಸ್ತಿ, ಹಿಸ್ಸೆ ಮಾಡಿಕೊಡಲು 15 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ದೂರು ನೀಡಿದ್ದು, ಕಚೇರಿಯಲ್ಲಿಯೇ ?8,000 ಪಡೆಯುತ್ತಿದ್ದಾಗ
ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.